Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ|ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

    Source: Dinamana

    21 Jul 2026, 05:09 PM
    13 hours ago

    ದಾವಣಗೆರೆ,ಜುಲೈ.21 :  ಪ್ರಸಕ್ತ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಂವರ್ಧನೆ, ಕಲೆ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ, ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ  ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕಾಗಿ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲಾಗುವುದು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜಲಾಶಯದ ನೀರನ್ನು ಕುಡಿಯುವ ನೀರಿಗೆ ಮಾತ್ರ ಮೀಸಲು : ಡಿಸಿ
    Next Article
    Fitness| ಬೆಳಿಗ್ಗೆ ವಾಕಿಂಗ್ ಮಾಡೋಕೆ ಟೈಮ್ ಇಲ್ವಾ? ಚಿಂತೆ ಬಿಡಿ, ರಾತ್ರಿ ನಡಿಗೆಯಿಂದಲೇ ಸಿಗುತ್ತೆ ಡಬಲ್ ಲಾಭ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment