Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ಕರವೇ ಖಂಡನೆ

    Source: Nudikarnataka

    22 Jul 2026, 02:26 PM
    9 hours ago

    ಮಂಡ್ಯ : ವಿದ್ಯಾರ್ಥಿಗಳ ಪ್ರಮುಖ ಘಟ್ಟವಾದ NEET ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಕುರಿತು ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿ ಅಮಾಯಕ ವಿದ್ಯಾರ್ಥಿಗಳ ಪ್ರತಿಭಟಿಸುವ ಹಕ್ಕನ್ನು ದಮನ ಮಾಡುತ್ತಿರುವು ಕೇಂದ್ರ ಬಿಜೆಪಿ ಸರ್ಕಾರದ ಹೊಣೆಗೇಡಿ ಕೃತ್ಯವನ್ನು ಕರವೇ (ಶಿವರಾಮೇಗೌಡ ಬಣ) ಮಂಡ್ಯ ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಂ ಖಂಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕೇಂದ್ರ ಬಿಜೆಪಿ ಸರ್ಕಾರದ ಹೊಣೆಗೇಡಿ ತನದ ಭಾಗವಾಗಿ neet ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಉನ್ನತ ವ್ಯಾಸಂಗ ಮಾಡಲು ಹಗಲಿರುಳು ಶ್ರಮ ಹಾಕಿ […] The post ಮಂಡ್ಯ | ವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ಕರವೇ ಖಂಡನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆರಗೋಡಿನಲ್ಲಿ ಜು.27ಕ್ಕೆ ಬೃಹತ್ ಆರೋಗ್ಯ ಮೇಳ : ಶಾಸಕ ರವಿಕುಮಾರ್
    Next Article
    ಮಂಡ್ಯ | ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment