Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿ ದೌರ್ಜನ್ಯಕ್ಕೆ ಖಂಡನೆ | ಮಂಡ್ಯದಲ್ಲೂ ಸಿಡಿದೆದ್ದ ವಿದ್ಯಾರ್ಥಿ ಶಕ್ತಿ : ಬೃಹತ್ ಪ್ರತಿಭಟನೆ

    Source: Nudikarnataka

    22 Jul 2026, 11:26 AM
    12 hours ago

    ಮಂಡ್ಯ : ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ‘ನೀಟ್’ ಪರೀಕ್ಷಾ ಹಗರಣ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆಯನ್ನು ಖಂಡಿಸಿ ಸಕ್ಕರೆ ನಾಡು ಮಂಡ್ಯದಲ್ಲೂ ಆಕ್ರೋಶ ಭುಗಿಲೆದ್ದಿದೆ. ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು. ಮಂಡ್ಯ ನಗರದ ಮಿಮ್ಸ್ ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ರಸ್ತೆಗಳ ಮೂಲಕ ಹಾದು ಸಂಜಯ್ ವೃತ್ತದವರೆಗೆ ಸಾಗಿತು. ಮೆರವಣಿಗೆಯದ್ದಕ್ಕೂ ಕೇಂದ್ರ ಸರ್ಕಾರ ಹಾಗೂ […] The post ದೆಹಲಿ ದೌರ್ಜನ್ಯಕ್ಕೆ ಖಂಡನೆ | ಮಂಡ್ಯದಲ್ಲೂ ಸಿಡಿದೆದ್ದ ವಿದ್ಯಾರ್ಥಿ ಶಕ್ತಿ : ಬೃಹತ್ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
    Next Article
    ಪೊಲೀಸ್ ದೌರ್ಜನ್ಯ ಪ್ರಶ್ನಿಸಿದ್ದ ಸಿಜೆಪಿ ಅರ್ಜಿ ತುರ್ತು ವಿಚಾರಣೆಗೆ ಸಿಜೆಐ ನಕಾರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment