Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಮೈ ಭಾರತ್’ ಜಿಲ್ಲಾ ಸಮಿತಿ ಸಭೆ: ಯುವಶಕ್ತಿ ಸದ್ಬಳಕೆಗೆ ಚಿತ್ರದುರ್ಗದ ಉಪವಿಭಾಗಾಧಿಕಾರಿ ಸಲಹೆ

    Source: HOSADIGANTHA

    22 Jul 2026, 03:40 PM
    10 hours ago

    ಹೊಸದಿಗಂತ ವರದಿ ಚಿತ್ರದುರ್ಗ ಯುವಜನರ ವೈಯಕ್ತಿಕ ಪ್ರಗತಿ ಹಾಗೂ ರಾಷ್ಟ್ರ ನಿರ್ಮಾಣದ ಚಟುವಟಿಕೆಗಳಲ್ಲಿ ಯುವಶಕ್ತಿಯನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ‘ಮೈ ಭಾರತ್ ವೇದಿಕೆಯು ಅತ್ಯುತ್ತಮ ಅವಕಾಶ ಒದಗಿಸಲಿದೆ ಎಂದು ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ಯೋಜನೆಯ ಜಿಲ್ಲಾ ಸಲಹಾ ಸಮಿತಿ (ಡಿಎಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವಜನರಲ್ಲಿ ನಾಯಕತ್ವ ಗುಣ ಬೆಳಸಲು, ಸ್ವಯಂಸೇವೆ, ಕೌಶಲ್ಯ ಅಭಿವೃದ್ಧಿ ಹಾಗೂ […] The post ‘ಮೈ ಭಾರತ್’ ಜಿಲ್ಲಾ ಸಮಿತಿ ಸಭೆ: ಯುವಶಕ್ತಿ ಸದ್ಬಳಕೆಗೆ ಚಿತ್ರದುರ್ಗದ ಉಪವಿಭಾಗಾಧಿಕಾರಿ ಸಲಹೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲ: 39% ಮಳೆ ಕೊರತೆಯಿಂದ ಸಂಕಷ್ಟದಲ್ಲಿದೆ ಕೃಷಿ ಕ್ಷೇತ್ರ
    Next Article
    ಬಂಟ್ವಾಳದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಆರು ವರ್ಷದ ವಿದ್ಯಾರ್ಥಿನಿ ಸಾ*ವು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment