Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಶಾಲನಗರದಲ್ಲಿ ಪಿಕಪ್‌ ವಾಹನ – ಬೈಕ್‌ ನಡುವೆ ರಸೆ ಅಪಘಾತ: ಸವಾರ ಸಾ*ವು

    Source: HOSADIGANTHA

    23 Jul 2026, 08:51 AM
    22 hours ago

    ಹೊಸದಿಗಂತ ವರದಿ ಕುಶಾಲನಗರ: ಪಿಕ್ಅಪ್ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಪ್ರಾಪ್ತ ಬೈಕ್ ಸವಾರ ಮೃತಪಟ್ಟ ಘಟನೆ ಕೂಡ್ಲೂರಿನ ಮಾವಿನ ತೋಪು ಬಳಿ ನಡೆದಿದೆ. ಗೋಪಾಲ್ ಸರ್ಕಲ್ ನಿವಾಸಿ ಸಿದ್ದರಾಜು ಅವರ ಪುತ್ರ ಶಾಯನ್ (17) ಮೃತ ದುರ್ದೈವಿ. ಹಿಂಬದಿ ಸವಾರ ಕುಶಾಲನಗರದ ಇಂದಿರಾ ಬಡಾವಣೆಯ‌ ಮಿಥುನ್ ಅವರ ಪುತ್ರ ಧನುಷ್’ಗೆ ಗಂಭೀರ ಗಾಯಗಳಾಗಿವೆ.ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. The post ಕುಶಾಲನಗರದಲ್ಲಿ ಪಿಕಪ್‌ ವಾಹನ – ಬೈಕ್‌ ನಡುವೆ ರಸೆ ಅಪಘಾತ: ಸವಾರ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    13 ದಿನದ ಕಂದಮ್ಮನ ಶವ ಸಂಪ್‌ನಲ್ಲಿ ಪತ್ತೆ: ತಂದೆಯ ಮೇಲೆಯೇ ಹ*ತ್ಯೆ ಆರೋಪ
    Next Article
    ಸದ್ದೇ ಇಲ್ಲದಂತೆ ಜ್ಯೂಸ್‌ ಬಾಟಲಿಗೆ ವಿಷ ಬೆರೆಸಿ ಕುಡಿದ ಅಜ್ಜ-ಅಜ್ಜಿ, ಕಾರಣ ಏನು?

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment