Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಂದೇ ಮಾತರಂಗೆ ಅವಮಾನ ಮಾಡಿದರೆ ಶಿಕ್ಷೆ? ಕೇಂದ್ರದ ಹೊಸ ಹೆಜ್ಜೆ

    Source: Guaranteenws

    24 Jul 2026, 11:30 AM
    11 hours ago

    ನವದೆಹಲಿ, ಜುಲೈ (24): ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಹೆಚ್ಚಿನ ಕಾನೂನು ರಕ್ಷಣೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದೆ. ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ ಅವರು ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ವಿಧೇಯಕ, 2026’ ಅನ್ನು ಸದನದಲ್ಲಿ ಮಂಡಿಸಿದ್ದು, ಈ ಪ್ರಸ್ತಾವ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಸ್ತುತ ಜಾರಿಯಲ್ಲಿರುವ 1971ರ ಕಾಯ್ದೆಯು ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಮಾತ್ರ ಕಾನೂನು ರಕ್ಷಣೆಯನ್ನು ಒದಗಿಸುತ್ತದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Bidar; ಮಳೆಯಿಲ್ಲದೆ ಊರು ಬಿಟ್ಟ ಅನ್ನದಾತರು | Drought In Karnataka | Farmers Migration | Suvarna News
    Next Article
    ಮುಲ್ಲಾನಿಗೂ ನೀಟ್ ಎಕ್ಸಾಮ್ ಗೂ ಏನ್ ಸಂಬಂಧ | #ctravi #neetprotest #cjpprotest

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment