Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ನನ್ನವಳು ಗಂಧದ ಕೊರಡು’ ದೊಡ್ಡಗೌಡರ ಭಾವುಕ ಪತ್ರ..!

    Source: Guaranteenws

    24 Jul 2026, 01:05 PM
    20 hours ago

    ಬೆಂಗಳೂರು, ಜುಲೈ 24: ಇತ್ತೀಚೆಗೆ ನಿಧನರಾದ ತಮ್ಮ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರಿಗೆ ರಾಜ್ಯದ ಜನತೆ ತೋರಿದ ಅಪಾರ ಪ್ರೀತಿ, ಗೌರವ ಮತ್ತು ಅಭಿಮಾನಕ್ಕೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಭಾವುಕ ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ದುಃಖದ ಕ್ಷಣದಲ್ಲಿ ಜೊತೆಯಾಗಿ ನಿಂತ ಪ್ರತಿಯೊಬ್ಬರಿಗೂ ಕೈಮುಗಿದು ಧನ್ಯವಾದ ತಿಳಿಸಿದ್ದಾರೆ. ಜುಲೈ 18ರಂದು ಚೆನ್ನಮ್ಮ ಅವರು ಅನಾರೋಗ್ಯದ ಕಾರಣದಿಂದ ನಿಧನರಾದ ಬಳಿಕ ಕುಟುಂಬದೊಂದಿಗೆ ದುಃಖ ಹಂಚಿಕೊಂಡ ರಾಜ್ಯದ ಜನತೆ, ರಾಜಕೀಯ ಮುಖಂಡರು, ಮಠಾಧೀಶರು, ವಿವಿಧ ಕ್ಷೇತ್ರಗಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನೀಟ್ ಅಕ್ರಮಕ್ಕೆ ದೇಶಾದ್ಯಂತ ಆಕ್ರೋಶ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿಪಕ್ಷಗಳ ಪಟ್ಟು
    Next Article
    NEET ಪೇಪರ್ ಲೀಕ್‌ಗೆ ಬ್ರೇಕ್: 10 ವರ್ಷ ಜೈಲು, ₹1 ಕೋಟಿ ದಂಡಕ್ಕೆ ಕೇಂದ್ರ ಸಜ್ಜು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment