Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ರೂಮಿನೊಳಗಿಂದ’ ಬಿಡುಗಡೆ

    Source: nammaudupi

    24 Jul 2026, 05:39 PM
    13 hours ago

    ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ. ನಮ್ಮ ಹತ್ತಿರದಲ್ಲಿ ಇರುವ ಇಂತಹ ಯುವ ಲೇಖಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಮಾಜ ಮಾಡಬೇಕಿದೆ. ಎಂದು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಎಸ್‌.ವಿ ಕಾಮರ್ಸ್ ಕ್ಲಬ್ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ಆಶ್ರಯದಲ್ಲಿ ನಡೆದ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ […] The post ‘ರೂಮಿನೊಳಗಿಂದ’ ಬಿಡುಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ವಿಡಿಯೋ ಅಪ್‌ಲೋಡ್ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
    Next Article
    ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment