Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗದಲ್ಲಿ ಹೈಡ್ರಾಮಾ; ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದ ಕೇಸರಿ ಪಡೆ, ಪೊಲೀಸರ ವಿರುದ್ಧವೇ ಆಕ್ರೋಶ

    Source: HOSADIGANTHA

    24 Jul 2026, 02:36 PM
    21 hours ago

    ಹೊಸದಿಗಂತ  ವರದಿ ಚಿತ್ರದುರ್ಗ ಕಾಂಗ್ರೆಸ್ ಗೂಂಡಾ ವರ್ತನೆ ಖಂಡಿಸಿ ನಗರದಲ್ಲಿ ಬಿಜೆಪಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ವಿರುದ್ದದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಇದರಿಂದ ಕ್ಷಣಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಪರಸ್ಪರ ತಳ್ಳಾಟ, ನೂಕಾಟ ನಡೆಯಿತು. ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಒನಕೆ ಓಬವ್ವ ವೃತ್ತದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಕಾಂಗ್ರೆಸ್ ಪಕ್ಷ ಹಾಗೂ […] The post ಚಿತ್ರದುರ್ಗದಲ್ಲಿ ಹೈಡ್ರಾಮಾ; ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದ ಕೇಸರಿ ಪಡೆ, ಪೊಲೀಸರ ವಿರುದ್ಧವೇ ಆಕ್ರೋಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಗಾವಿಯಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ; ಯುವ ಪೀಳಿಗೆಯನ್ನು ಡ್ರಗ್ಸ್‌ನಿಂದ ರಕ್ಷಿಸಲು ನ್ಯಾಯಾಧೀಶರು ಕರೆ
    Next Article
    Super 30 11PM: Quick Political, Regional, National, International, Sports Roundup News (24-07-2026)

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment