Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತಡವಾದ ನಿರ್ಧಾರ: ಪ್ರಿಯಾಂಕ್ ಖರ್ಗೆ ಟೀಕೆ

    Source: HOSADIGANTHA

    25 Jul 2026, 04:10 PM
    16 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ತಡವಾಗಿ ಕ್ರಮ ಕೈಗೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹವಾದರೂ, ಈ ನಿರ್ಧಾರ ಬಹಳ ತಡವಾಗಿ ಬಂದಿದೆ ಎಂದು ಅವರು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಡೆತ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಸಾವಿರಾರು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಯೋಜನೆಗೆ ತೊಂದರೆಯಾಗಿದೆ. ಹಲವರು ವೈದ್ಯಕೀಯ ಶಿಕ್ಷಣದ ಕನಸನ್ನು ಬಿಟ್ಟು ಬೇರೆ ಕೋರ್ಸ್‌ಗಳತ್ತ ಮುಖ ಮಾಡಬೇಕಾದ […] The post ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತಡವಾದ ನಿರ್ಧಾರ: ಪ್ರಿಯಾಂಕ್ ಖರ್ಗೆ ಟೀಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಒಂದು ಸಣ್ಣ ಕ್ಷಮೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದೇ?
    Next Article
    ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ‘ಇದು ಯುವಶಕ್ತಿಯ ವಿಜಯ’ ಎಂದ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment