Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ನೀರಿನ ಬಿಕ್ಕಟ್ಟು: ಕುಡಿಯುವ ನೀರು, ಮೇವು ಪೂರೈಕೆಗೆ ಒತ್ತು ನೀಡಲು ಸಿಎಂ ಸೂಚನೆ

    Source: HOSADIGANTHA

    25 Jul 2026, 02:42 PM
    19 hours ago

    ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲಾಡಳಿತದ ಬಳಿ ಸಾಕಷ್ಟು ಅನುದಾನ ಲಭ್ಯವಿದೆ. ಬೆಳಗಾವಿ ಅಧಿವೇಶನದಲ್ಲಿ ತೆಗೆದುಕೊಂಡ ಐತಿಹಾಸಿಕ ತೀರ್ಮಾನದಂತೆ, ಬರ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಸಕರ ಅಧ್ಯಕ್ಷತೆಯ ಸಭೆಗಳಲ್ಲಿ 1 ಕೋಟಿ ರೂ.ವರೆಗೆ ವೆಚ್ಚ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಇಲ್ಲಿನ ಮುರುಘಾಮಠದ ಅನುಭವ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ’ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ […] The post ರಾಜ್ಯದಲ್ಲಿ ನೀರಿನ ಬಿಕ್ಕಟ್ಟು: ಕುಡಿಯುವ ನೀರು, ಮೇವು ಪೂರೈಕೆಗೆ ಒತ್ತು ನೀಡಲು ಸಿಎಂ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬರದ ಬವಣೆಗೆ ಸರ್ಕಾರದ ಸ್ಪಂದನೆ: ಹಿರಿಯೂರಿನಲ್ಲಿ ಬೆಳೆ ಹಾನಿ ಪರಿಶೀಲಿಸಿದ ಸಿಎಂ
    Next Article
    ‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಜಕೀಯ ಬೇಡ’: ಕಾಂಗ್ರೆಸ್‌ಗೆ ವಿಜಯೇಂದ್ರ ಟಾಂಗ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment