Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಾಡ್ಲಿ ಗೇಟ್‌ ಬಳಿ ಅಪಘಾತ : ಗಾಯಾಳುಗಳನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ

    Source: Nudikarnataka

    25 Jul 2026, 08:51 AM
    1 day ago

    ಮಂಡ್ಯ ಜಿಲ್ಲೆಯ ಮಳವಳ್ಳಿಯ ಬಸನಪುರ ಸಮೀಪದ ಹಾಡ್ಲಿ ಗೇಟ್‌ನಲ್ಲಿ ಗಾರ್ಮೆಂಟ್ಸ್ ಕೆಲಸಗಾರರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಪಲ್ಟಿಯಾಗಿ ಅಪಘಾತ ಸಂಭವಿಸಿದ್ದ ಹಿನ್ನೇಲೆಯಲ್ಲಿ ಮಳವಳ್ಳಿಯ ಜನರಲ್ ಆಸ್ಪತ್ರೆಗೆ ಗಾಯಾಳುಗಳನ್ನು ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ. ಶೋಭಾರಾಣಿ ಅವರು ಮಳವಳ್ಳಿಯ ಜನರಲ್ ಆಸ್ಪತ್ರೆಗೆ ಗಾಯಾಳುಗಳನ್ನು ಭೇಟಿ ಮಾಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಲು ವೈದ್ಯರೊಂದಿಗೆ ಚರ್ಚಿಸಿ ಕೂಡಲೇ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹ್ಯಾಡ್ಲಿ ಸರ್ಕಲ್‌ನಲ್ಲಿ ಎರಡು ಗಾರ್ಮೆಂಟ್‌ ಬಸ್‌ಗಳು […] The post ಹಾಡ್ಲಿ ಗೇಟ್‌ ಬಳಿ ಅಪಘಾತ : ಗಾಯಾಳುಗಳನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದ್ವೇಷ ಭಾಷಣ | ಸಿ.ಟಿ.ರವಿ ಬಂಧನಕ್ಕೆ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ
    Next Article
    ಸಂವಿಧಾನ ವಿರೋಧಿಗಳೇ..‌ ನೀವು ಬದಲಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ…

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment