Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶ್ರೀ ಕ್ಷೇತ್ರ ಶಂಕರಪುರ: ಶ್ರೀ ಸಾಯಿ ಈಶ್ವರ್ ಟಿವಿ ಪುನರ್ ಲೋಕಾರ್ಪಣೆ; ತ್ರಿಶಕ್ತಿ ಅಭಿಯಾನ

    Source: nammaudupi

    26 Jul 2026, 05:11 PM
    15 hours ago

    ಕಟಪಾಡಿ, ಜು.26: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಆಟಿದ ಒಣಸ್ ಗುರೂಜಿನೊಟ್ಟೊಗು ಕಾರ್ಯಕ್ರಮ ನಡೆಯಿತು. ಶ್ರೀ ಸಾಯಿ ಈಶ್ವರ್ ಟಿವಿ ಮಾಧ್ಯಮದ ಪುನರ್ ಲೋಕಾರ್ಪಣೆ ಮತ್ತು ತ್ರಿಶಕ್ತಿ ಅಭಿಯಾನ ಉದ್ಘಾಟನೆ ನಡೆಯಿತು. ಶ್ರೀ ಸಾಯಿ ಈಶ್ವರ್ ಗುರೂಜಿ ಮಾತನಾಡುತ್ತಾ, ಎಲ್ಲಕ್ಕಿಂತ ಮಿಗಿಲಾದದ್ದು ದೇಶಾಭಿಮಾನ ದೇಶವಿದ್ದರೆ ಮಾತ್ರ ನಾವೆಲ್ಲ ಹೀಗಾಗಿ ದೇಶದ ಹಿತಕ್ಕೆ ವಿರೋಧವಾಗಿ ನಡೆದುಕೊಳ್ಳುವುದು ಅಪರಾಧ. ಆಟಿಯ ತಿಂಗಳು ನಮ್ಮ ಪೂರ್ವಜರಿಗೆ ಬಹಳ ಕಷ್ಟದ ಸಮಯವಾಗಿತ್ತು, ಈ ಸಂದರ್ಭದಲ್ಲಿ ಅವರೆಲ್ಲರೂ ಕೂಡ […] The post ಶ್ರೀ ಕ್ಷೇತ್ರ ಶಂಕರಪುರ: ಶ್ರೀ ಸಾಯಿ ಈಶ್ವರ್ ಟಿವಿ ಪುನರ್ ಲೋಕಾರ್ಪಣೆ; ತ್ರಿಶಕ್ತಿ ಅಭಿಯಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಶ್ರೀ ವಿದ್ಯೇಶ ತೀರ್ಥರ ಪುರಪ್ರವೇಶ; ಸಭಾ ಕಾರ್ಯಕ್ರಮ
    Next Article
    ಸುಹಾಸಂ: ಸಂಗೀತಧಾರಾ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment