Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಲ್ಲಿ ಇರ್ತಾರೆ, ಚುನಾವಣೆಗೆ ಮಾತ್ರ ನಿಲ್ಲಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

    Source: HOSADIGANTHA

    28 Jul 2026, 06:20 AM
    17 hours ago

    ಹೊಸದಿಗಂತ ವರದಿ ಬೆಳಗಾವಿ: ​ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.  ಸಚಿವರಾದ ಬಳಿಕ ಬೆಳಗಾವಿಗೆ ಮೊದಲ ಭಾರಿ ಆಗಮಿಸಿದ ಅವರು, ಮಂಗಳವಾರ ನಗರದ  ಸರ್ಕಿಟ್ ಸೌಟ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು, “ಸಿದ್ದರಾಮಯ್ಯನವರು ಮುಂದಿನ ಚುನಾವಣೆಗೆ ಸ್ಪರ್ಧಿಸದೇ ಇರಬಹುದು. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸಲಿದ್ದಾರೆ. ಮುಂದಿನ […] The post ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಲ್ಲಿ ಇರ್ತಾರೆ, ಚುನಾವಣೆಗೆ ಮಾತ್ರ ನಿಲ್ಲಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿದೇಶಿ ಸೀರೆ, ವಜ್ರಾಭರಣದ ಆಸೆ ತಂದಿಟ್ಟ ಆಪತ್ತು: ಫೇಸ್‌ಬುಕ್ ಫ್ರೆಂಡ್ ನಂಬಿ 1.7 ಕೋಟಿ ಕಳೆದುಕೊಂಡ ಮಹಿಳೆ
    Next Article
    [COMPILATION] Static Quiz – June 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment