Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಯಟ್‌ನಲ್ಲಿ ಜಿಲ್ಲಾಮಟ್ಟದ ಎಂಆರ್‌ಪಿ ತರಬೇತಿ ಕಾರ್ಯಾಗಾರ

    Source: Chitradurga news

    28 Jul 2026, 04:04 PM
    7 hours ago

    CHITRADURGA NEWS | 28 JULY 2026 ಚಿತ್ರದುರ್ಗ: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಅನ್ವಯಿಕ ಜ್ಞಾನ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಸ್.ನಾಗಭೂಷಣ್ ಹೇಳಿದರು.  ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆ 2026-27 ನೇ ಸಾಲಿನ 6 ರಿಂದ 8ನೇ ತರಗತಿಗಳ ಹೊಸ ಪಠ್ಯಾಧಾರಿತ ವಿಜ್ಞಾನ ಮತ್ತು ಗಣಿತ ವಿಷಯ ಸಂಪದೀಕರಣ ಕುರಿತು ಡಯಟ್‌ನಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಂಪನ್ಮೂಲ ವ್ಯಕ್ತಿಗಳ(ಎಂಆರ್‌ಪಿ) 5 ದಿನಗಳ ತರಬೇತಿ ಕಾರ್ಯಾಗಾರದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭಾರತೀಯ ಸೇನೆಯ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ: ಯೋಧ ಯೋಗೀಶ್ ಕಾಂಚನ್
    Next Article
    ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಒತ್ತಡ ರಹಿತ ಕೆಲಸ ಅತ್ಯಂತ ಅವಶ್ಯಕ | ಹೆಚ್.ಟಿ.ಅಶೋಕ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment