Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ಜಲಾನಯನ ಪ್ರದೇಶಕ್ಕೆ ತಜ್ಞರ ತಂಡ ಕಳುಹಿಸಿ ಪರಿಶೀಲಿಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಿ: ಶಾಸಕ ದಿನೇಶ್ ಗೂಳಿಗೌಡ ಒತ್ತಾಯ

    Source: Nudikarnataka

    28 Jul 2026, 04:03 PM
    7 hours ago

    – ಜಲಾಶಯದಲ್ಲಿ ಎಷ್ಟು ನೀರಿದೆ ಎಂಬ ಬಗ್ಗೆ ಅರಿಯಬೇಕು – ಜಲಾನಯನ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಹೇಗಿದೆ ಎಂಬುದನ್ನೂ ಅಧ್ಯಯನ ನಡೆಸಬೇಕು – ಮಂಡ್ಯ ಜಿಲ್ಲೆಯಲ್ಲೇ 40 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ಬೆಳೆದಿರುವ ಬಗ್ಗೆ ಎಂಬ ಮಾಹಿತಿ ಇದೆ – ಅದಕ್ಕೆ ಪರಿಹಾರವನ್ನೂ ಅಧ್ಯಯನದಲ್ಲಿ ಕಂಡುಕೊಳ್ಳಬೇಕು – ಈ ಎಲ್ಲವನ್ನು ಸಮಗ್ರವಾಗಿ ಅಧ್ಯಯನ ನಡೆಸಬೇಕಿದೆ. – ಈ ಬಗ್ಗೆ ವಿವರವಾದ ವರದಿ ಪಡೆದು ಮುಂದಿನ ತೀರ್ಮಾನ ಕೈಗೊಳ್ಳಬೇಕು ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ […] The post ಕಾವೇರಿ ಜಲಾನಯನ ಪ್ರದೇಶಕ್ಕೆ ತಜ್ಞರ ತಂಡ ಕಳುಹಿಸಿ ಪರಿಶೀಲಿಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಿ: ಶಾಸಕ ದಿನೇಶ್ ಗೂಳಿಗೌಡ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಒತ್ತಡ ರಹಿತ ಕೆಲಸ ಅತ್ಯಂತ ಅವಶ್ಯಕ | ಹೆಚ್.ಟಿ.ಅಶೋಕ
    Next Article
    ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ರೈತ ಹಿತರಕ್ಷಣಾ ಸಮಿತಿ ತೀವ್ರ ಖಂಡನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment