Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ರೈತ ಹಿತರಕ್ಷಣಾ ಸಮಿತಿ ತೀವ್ರ ಖಂಡನೆ

    Source: Nudikarnataka

    28 Jul 2026, 03:03 PM
    8 hours ago

    ಮಂಡ್ಯ: ಮುಂಗಾರು ಕೈಕೊಟ್ಟು ಬರದ ಛಾಯೆ ಆವರಿಸಿರುವ ಬೆನ್ನಲ್ಲೇ, ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಜೀವವಿರೋಧಿಯಾಗಿದೆ ಎಂದು ಜಿಲ್ಲಾ ರೈತ ಹಿತರ ಕ್ಷಣಾ ಸಮಿತಿ ಅಕ್ರೋಸಾ ವ್ಯಕ್ತಪಡಿಸಿದೆ. ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯು ಮಹತ್ವದ ಆದೇಶ ಹೊರಡಿಸಿ ಮಂಡ್ಯ ಜಿಲ್ಲೆಯ ರೈತರಿಗೆ ಹಾಗೂ ಜನಜಾನುವಾರುಗಳಿಗೆ ಬರೆ ಎಳೆದಿದೆ ಎಂದು […] The post ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ರೈತ ಹಿತರಕ್ಷಣಾ ಸಮಿತಿ ತೀವ್ರ ಖಂಡನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾವೇರಿ ಜಲಾನಯನ ಪ್ರದೇಶಕ್ಕೆ ತಜ್ಞರ ತಂಡ ಕಳುಹಿಸಿ ಪರಿಶೀಲಿಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಿ: ಶಾಸಕ ದಿನೇಶ್ ಗೂಳಿಗೌಡ ಒತ್ತಾಯ
    Next Article
    ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment