Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇಕೆದಾಟು ಯೋಜನೆ ತಕ್ಷಣ ಆರಂಭಿಸಿ  ಎರಡು ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ

    Source: just kannada

    28 Jul 2026, 01:03 PM
    10 hours ago

    ಬೆಂಗಳೂರು, ಜುಲೈ, 28,2026 (www.justkannada.in):  ಮೇಕೆದಾಟು ಸಮತೋಲನ ಜಲಾಶಯ ಯೋಜನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಿ, ತಕ್ಷಣವೇ ಯೋಜನೆಗೆ ಚಾಲನೆ ನೀಡಿ ತಮ್ಮ ಅಧಿಕಾರಾವಧಿಯೊಳಗೆ ಪೂರ್ಣಗೊಳಿಸುವಂತೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಪತ್ರದ ಮೂಲಕ ಆಗ್ರಹಿಸಿದ್ದಾರೆ. 2018ರಲ್ಲಿಯೇ ಸರ್ವೋಚ್ಚ ನ್ಯಾಯಾಲಯವು ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಸಮ್ಮತಿ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಕಾರಣಗಳಿಂದ ಯೋಜನೆಯನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಿವೆ […] The post ಮೇಕೆದಾಟು ಯೋಜನೆ ತಕ್ಷಣ ಆರಂಭಿಸಿ  ಎರಡು ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಲಗಾ 70 MLD ಒಳಚರಂಡಿ ಸಂಸ್ಕರಣಾ ಘಟಕದ ಕಾಮಗಾರಿ ಅಂತಿಮ ಹಂತದಲ್ಲಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
    Next Article
    1975ರ ತುರ್ತು ಪರಿಸ್ಥಿತಿ: ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಒಂದು ಮಹತ್ವದ ಅಧ್ಯಾಯ-ಕೃಷ್ಣಪ್ರಸಾದ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment