Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗುರುವಿನ ಚರಣಗಳಲ್ಲಿ ಕೃತಜ್ಞತೆ ಸಲ್ಲಿಸುವ ದಿನವೇ ಗುರುಪೂರ್ಣಿಮೆ : ಶ್ರೀ ಗೋಪಾಲಾಚಾರ್ ಮಣ್ಣೂರ್

    Source: Dinamana

    29 Jul 2026, 09:15 AM
    7 hours ago

    ದಾವಣಗೆರೆ, ಜು.29, : ಗುರುಪೂರ್ಣಿಮೆ ಎಂದರೆ ಪ್ರತಿಯೊಬ್ಬರ ಜೀವನದಲ್ಲಿಯೂ ಬರುವಂತಹ ಶ್ರೇಷ್ಠವಾದ ಮಹತ್ವದ ದಿನ. ತಾನು ಕಲಿತ ವಿದ್ಯೆ ಅಥವಾ ಜೀವನದ ಪಾಠಗಳಿಂದಾಗಿ ತನ್ನ ಶ್ರೇಷ್ಠ ಗುರುವಿನ ಚರಣಕಮಲಗಳಲ್ಲಿ ನಮಸ್ಕರಿಸಿ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನವೇ ಗುರುಪೂರ್ಣಿಮೆಯ ವಿಶೇಷತೆಯಾಗಿದೆ ಎಂದು ಹಿರಿಯ ಪುರೋಹಿತರು, ಪ್ರವಚನಕಾರರು ಆದ ವೇ|| ಬ್ರ|| ಪೂಜ್ಯ ಶ್ರೀ ಗೋಪಾಲಾಚಾರ್ ಮಣ್ಣೂರ್ ಅಭಿಪ್ರಾಯಪಟ್ಟರು. ನಗರದ ದೇವರಾಜ ಅರಸ್ ಬಡಾವಣೆ ‘ಸಿ’ ಬ್ಲಾಕ್‍ನಲ್ಲಿರುವ ಆದರ್ಶ ಯೋಗ ಪ್ರತಿಷ್ಠಾನ (ರಿ), ದಾವಣಗೆರೆ, ಶ್ರೀ ಮಹಮ್ಮಾಯಿ ವಿಶ್ವಯೋಗ ಮಂದಿರ ಹಾಗೂ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ: ಮೇಲ್ಮನವಿ ಸಲ್ಲಿಸಲು ಶೀಘ್ರದಲ್ಲೇ ತೀರ್ಮಾನ
    Next Article
    ಗುರುಭಕ್ತಿ ಜೀವನಕ್ಕೆ ದಾರಿದೀಪ : ಯೋಗಾಚಾರ್ಯ ಡಾ.ಎನ್.ಪರಶುರಾಮ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment