Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಸೂರು: ಸ್ವಚ್ಛತಾ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಮರ್ಪಣೆ

    Source: just kannada

    29 Jul 2026, 01:24 PM
    17 hours ago

    ಮೈಸೂರು,ಜುಲೈ,29,2026 (www.justkannada.in): ಶ್ರೀದುರ್ಗಾ ಫೌಂಡೇಶನ್ ಹಾಗೂ ಪಿಆರ್ ಕೆ ಫೌಂಡೇಶನ್ ವತಿಯಿಂದ ಆಷಾಢ ಮಾಸದ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ ಮಾಡಲಾಯಿತು. ಇದೇ ಸಂಧರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಮಾತನಾಡಿ ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ ಇಂತಹ ಸಂದರ್ಭದಲ್ಲಿ ಶಕ್ತಿ ದೇವತೆ ದರ್ಶನ ಪಡೆದರೆ […] The post ಮೈಸೂರು: ಸ್ವಚ್ಛತಾ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಮರ್ಪಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    CWRC ಆದೇಶ ಅವೈಜ್ಞಾನಿಕ: ರಾಜ್ಯಕ್ಕೆ ಮರಣಶಾಸನ – ಕೇಂದ್ರ ಸಚಿವ HDK
    Next Article
    ಅಮೋಘ ನಾಟಕವೊಂದರ ವಜ್ರ ಮಹೋತ್ಸವ ವರ್ಷ : ಜೊತೆಗಿರುವನು ಚಂದಿರ- ಒಂದು ಸುಂದರ ಬೆಳದಿಂಗಳು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment