Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದೂ ಜನಜಾಗೃತಿ ಸಮಿತಿ ಸಾರಥ್ಯದಲ್ಲಿ ಗುರುಪೂರ್ಣಿಮೆ: ಧರ್ಮಾಚರಣೆ, ರಾಷ್ಟ್ರಸೇವೆಗೆ ಕರೆ

    Source: HOSADIGANTHA

    29 Jul 2026, 04:08 PM
    15 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದೂ ಜನಜಾಗೃತಿ ಸಮಿತಿ ಸಾರಥ್ಯದಲ್ಲಿ ಬುಧವಾರ ದೇಶದ ೬೪ ಸ್ಥಳಗಳಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಭಾವಪೂರ್ಣವಾಗಿ ಆಚರಿಸಲಾಗಿದ್ದು, ಇದರ ಭಾಗವಾಗಿ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಕೂಟಕ್ಕಳ ಆಡಿಟೋರಿಯಂನಲ್ಲಿ ಕೂಡಾ ಕಾರ್ಯಕ್ರಮ ಹಮ್ಮಿಕೊಂಡು ಧರ್ಮಾಚರಣೆ, ಆಧ್ಯಾತ್ಮಿಕ ಸಾಧನೆ ಹಾಗೂ ರಾಷ್ಟ್ರಸೇವೆಯ ಮಹತ್ವವನ್ನು ಪ್ರತಿಪಾದಿಸಲಾಯಿತು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಡಾ. ಪ್ರಣವ್ ಮಲ್ಯ, ಇಂದಿನ ಜಾಗತಿಕ ಅಸ್ಥಿರತೆ ಮತ್ತು ಮಾನಸಿಕ ಒತ್ತಡದ ಸಂದರ್ಭದಲ್ಲಿ […] The post ಹಿಂದೂ ಜನಜಾಗೃತಿ ಸಮಿತಿ ಸಾರಥ್ಯದಲ್ಲಿ ಗುರುಪೂರ್ಣಿಮೆ: ಧರ್ಮಾಚರಣೆ, ರಾಷ್ಟ್ರಸೇವೆಗೆ ಕರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಗಳೂರಿನಲ್ಲಿ ಬರೋಬ್ಬರಿ 82 ಕೋಟಿ ರೂ. ಮೌಲ್ಯದ ಡ್ರಗ್ಸ್‌ ನಾಶ: ಮಾದಕ ವಸ್ತುಗಳ ವಿರುದ್ಧ ಮಾದರಿಯಾಗುತ್ತಿದೆ ಸಮರ
    Next Article
    ಕಳಪೆ ಆಹಾರ ಪತ್ತೆ; ವರದಿ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ: ಮಕ್ಕಳ ಹಕ್ಕುಗಳ ಆಯೋಗದಿಂದ ಕಡಕ್ ಆ್ಯಕ್ಷನ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment