Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಂದೇ ಮಾತರಂಗೆ ಗೌರವ ಕಡ್ಡಾಯ; ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    Source: Guaranteenws

    29 Jul 2026, 12:13 PM
    19 hours ago

    ನವದೆಹಲಿ (ಜುಲೈ 29): ರಾಷ್ಟ್ರಗೀತೆ ‘ವಂದೇ ಮಾತರಂ’ಗೆ ಅವಮಾನ ಮಾಡುವುದು ಅಥವಾ ಉದ್ದೇಶ ಪೂರ್ವಕವಾಗಿ ‘ವಂದೇ ಮಾತರಂ’ ಗಾಯನಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ–2026 ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕಾರಗೊಂಡಿದೆ. ಈ ಮಸೂದೆಯ ಪ್ರಕಾರ, ವಂದೇ ಮಾತರಂಗೆ ಅವಮಾನ ಮಾಡಿದರೆ ಅಥವಾ ಅದರ ಗಾಯನವನ್ನು ಉದ್ದೇಶಪೂರ್ವಕವಾಗಿ ತಡೆದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ. ಮಸೂದೆ ಕುರಿತು ಸಂಕ್ಷಿಪ್ತ ಚರ್ಚೆಯ ಬಳಿಕ ಮೇಲ್ಮನೆ ಇದಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಿಧನರಾದ 2 ವರ್ಷಗಳ ಬಳಿಕ ಮನಮೋಹನ್ ಸಿಂಗ್‌ಗೆ ನ್ಯಾಯ; ಕಲ್ಲಿದ್ದಲು ಪ್ರಕರಣದಲ್ಲಿ ಕ್ಲೀನ್ ಚಿಟ್
    Next Article
    Government Job: ₹67,600 ವರೆಗೆ ಸಂಬಳ! ಸರ್ಕಾರಿ ಉದ್ಯೋಗ ಹುಡುಕುತ್ತಿರುವಿರಾ? PUC ಕಲಿತು ಟೈಪಿಂಗ್‌ ಗೊತ್ತಿದ್ರೆ ಸಾಕು!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment