Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿಕ್ಷಣದ ಜೊತೆಗೆ ಜ್ಞಾನ, ಸಂಸ್ಕಾರ ನೀಡಿದಾಗಲೇ ಅದ್ಭುತ ದೇಶ ನಿರ್ಮಾಣ ಸಾಧ್ಯ | ಎಂ.ಸಿ.ರಘುಚಂದನ್

    Source: Chitradurga news

    30 Jul 2026, 10:55 AM
    1 day ago

    CHITRADURGA NEWS | 30 JULY 202 ಚಿತ್ರದುರ್ಗ: ಶಿಕ್ಷಕರು ಮಕ್ಕಳನ್ನು ದಂಡಿಸಿ ಶಿಕ್ಷಣದ ಜೊತೆ ಜ್ಞಾನ ಸಂಸ್ಕಾರ ಕೊಟ್ಟಾಗ ಮಾತ್ರ ಅದ್ಬುತವಾದ ದೇಶ ಕಟ್ಟಲು ಸಾಧ್ಯ ಎಂದು ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಕರೆ ನೀಡಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್…. ಇಂಡಿಯನ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಬುಧವಾರ ನಡೆದ ಗುರು ಪೂರ್ಣಿಮೆಯನ್ನುದ್ದೇಶಿಸಿ ಮಾತನಾಡಿದರು. ಜೀವನದಲ್ಲಿ ಸಾಧನೆ ಮಾಡಬೇಕಾದರೆ ಹಿಂದೆ ಗುರು ಮುಂದೆ ಗುರಿಯಿರಬೇಕು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರ ನೇಮಕ | ಅರ್ಜಿ ಅಹ್ವಾನ 
    Next Article
    ರುಡ್ ಸೆಟ್ ಸಂಸ್ಥೆಯಲ್ಲಿ ಸಮಗ್ರ ಕೃಷಿ ತರಬೇತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment