Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಧುನಿಕ ಸಮಾಜದ ಕಪ್ಪು ಛಾಯೆ ‘ಮಾನವ ಕಳ್ಳಸಾಕಾಣಿಕೆ’: ಚಿತ್ರದುರ್ಗದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಳವಳ

    Source: HOSADIGANTHA

    31 Jul 2026, 01:07 PM
    1 day ago

    ಹೊಸದಿಗಂತ ವರದಿ ಚಿತ್ರದುರ್ಗ ಆಧುನಿಕ ಸಮಾಜದಲ್ಲಿ ದೇಶವು ಎಷ್ಟೇ ಪ್ರಗತಿ ಸಾಧಿಸಿದರೂ, ಸಮಾಜ ಎಷ್ಟೇ ಮುಂದುವರಿದರೂ ಅದರ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಾನವ ಕಳ್ಳಸಾಕಾಣಿಕೆಯಂತಹ ಕಪ್ಪು ಛಾಯೆ ನಮ್ಮನ್ನು ಕಾಡುತ್ತಲೇ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಡಿ.ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ನಗರದ ಜಿ.ಪಂ. ಸಭಾಂಗಣದಲ್ಲಿ ಗುರುವಾರ […] The post ಆಧುನಿಕ ಸಮಾಜದ ಕಪ್ಪು ಛಾಯೆ ‘ಮಾನವ ಕಳ್ಳಸಾಕಾಣಿಕೆ’: ಚಿತ್ರದುರ್ಗದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಳವಳ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೆಪಿಎಸ್‌ಸಿ ಭ್ರಷ್ಟಾಚಾರ, ನೇಮಕಾತಿ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಆಕ್ರೋಶ
    Next Article
    60 ದಿನ, 300ಕ್ಕೂ ಅಧಿಕ ಬಗೆ ಪಾರಂಪರಿಕ ಆಹಾರ: ಗಮನಸೆಳೆದಿದೆ ‘ಅನ್ನಬ್ರಹ್ಮ ಚಾತುರ್ಮಾಸ್ಯ’!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment