Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂಗಾರು ಮಳೆಯ ಎಫೆಕ್ಟ್: ರಾಜ್ಯಾದ್ಯಂತ ಕುಸಿದ ವಾಯು ಮಾಲಿನ್ಯ, ನಿರಾಳರಾದ ಬೆಂಗಳೂರಿಗರು

    Source: HOSADIGANTHA

    31 Jul 2026, 03:48 AM
    8 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಾಯು ಮಾಲಿನ್ಯ ಪ್ರಮಾಣ ಗಣನೀಯವಾಗಿ ಕುಸಿದಿದೆ. ಇತ್ತೀಚಿನ ವಾಯು ಗುಣಮಟ್ಟ ಸೂಚ್ಯಂಕ (AQI) ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ‘ತೃಪ್ತಿಕರ’ ಹಾಗೂ ‘ಮಧ್ಯಮ’ ಮಟ್ಟದಲ್ಲಿ ದಾಖಲಾಗಿದೆ. ಮಳೆಯ ಆರ್ಭಟದಿಂದಾಗಿ ಧೂಳು ಮತ್ತು ಹಾನಿಕಾರಕ ಕಣಗಳು ನಿಯಂತ್ರಣಕ್ಕೆ ಬಂದಿದ್ದು, ಜನರಿಗೆ ನಿರಾಳತೆ ತಂದಿದೆ. ಬೆಂಗಳೂರಿನ ವಾಯು ಸ್ಥಿತಿ: ರಾಜಧಾನಿ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚಿದ್ದರೂ, […] The post ಮುಂಗಾರು ಮಳೆಯ ಎಫೆಕ್ಟ್: ರಾಜ್ಯಾದ್ಯಂತ ಕುಸಿದ ವಾಯು ಮಾಲಿನ್ಯ, ನಿರಾಳರಾದ ಬೆಂಗಳೂರಿಗರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂದು ಕೆಆರ್‌ಎಸ್‌ಗೆ ಮುತ್ತಿಗೆ ಹಾಕಲಿರುವ ಬಿಜೆಪಿ, ಪೊಲೀಸರಿಂದ ಬಿಗಿ ಭದ್ರತೆ
    Next Article
    Weather| ಕರಾವಳಿಯಲ್ಲಿ ವರುಣನ ಅಬ್ಬರ; ಮಲೆನಾಡು, ಉತ್ತರ ಒಳನಾಡಿನಲ್ಲೂ  ಭಾರಿ ಮಳೆ ಮುನ್ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment