Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ

    Source: Guaranteenws

    31 Jul 2026, 08:15 AM
    9 hours ago

    ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು, ಕನ್ನಡಪರ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಒಂದಾಗಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಂತೆ ಒತ್ತಾಯಿಸಿ ಬೀದಿಗಿಳಿದಿದ್ದಾರೆ. ಕಾವೇರಿ ಜಲಾಶಯಗಳಲ್ಲಿನ ನೀರಿನ ಕೊರತೆಯ ನಡುವೆಯೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಮಂಡ್ಯ ನಗರದ ಸಂಜಯ ಸರ್ಕಲ್‌ನಲ್ಲಿ ರೈತರು ಹಾಗೂ ಕನ್ನಡಪರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!
    Next Article
    ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment