Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಹೆಚ್.ಡಿ.ಕುಮಾರಸ್ವಾಮಿ

    Source: Nudikarnataka

    31 Jul 2026, 03:46 PM
    15 hours ago

    ಮಂಡ್ಯ : ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಈಗಾಗಲೇ ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭವಾಗಿವೆ. ಕೂಡಲೇ ಸರ್ಕಾರ ಅಮೂಲ್ಯ ಜೀವಗಳ ಸಾವನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಮಂಡ್ಯ ತಾಲೂಕಿನ ಹಟ್ನ ಬೇವುಕಲ್ಲು ಗ್ರಾಮದಲ್ಲಿ ಸಾಲ ಬಾಧೆಗೆ ಹೆದರಿ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತೀವ್ರ ಕಳವಳ ಹಾಗೂ ಆತಂಕ ವ್ಯಕ್ತಪಡಿಸಿದ ಸಚಿವರು, ಇಂದು ಗ್ರಾಮಕ್ಕೆ ಬಂದು ಕುಟುಂಬದ […] The post ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಹೆಚ್.ಡಿ.ಕುಮಾರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಸಭೆ | ಮುಖಂಡರು–ಕಾರ್ಯಕರ್ತರ ನಡುವೆ ವಾಗ್ವಾದ
    Next Article
    ಆತ್ಮಹತ್ಯೆಗೆ ಶರಣಾದ ದಂಪತಿ ಮನೆಗೆ ಭೇಟಿ : ನೆರವಿನ ಹಸ್ತ ಚಾಚಿದ ಹೆಚ್.ಡಿ.ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment