Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆತ್ಮಹತ್ಯೆಗೆ ಶರಣಾದ ದಂಪತಿ ಮನೆಗೆ ಭೇಟಿ : ನೆರವಿನ ಹಸ್ತ ಚಾಚಿದ ಹೆಚ್.ಡಿ.ಕೆ

    Source: Nudikarnataka

    31 Jul 2026, 03:46 PM
    15 hours ago

    ಮಂಡ್ಯ : ತಾಲ್ಲೂಕಿನ ಹಟ್ನ ಬೇವುಕಲ್ಲು ಗ್ರಾಮದಲ್ಲಿ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ತೀವ್ರ ಅಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಶುಕ್ರವಾರ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಇನ್ನಿತರ ಮುಖಂಡರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಪುಟ್ಟಸ್ವಾಮಿ ಅವರ ಮನೆಗೆ ಆಗಮಿಸಿದ ಸಚಿವರು; ವೃದ್ಧ ತಾಯಿ, ಮಕ್ಕಳು, ಮೊಮ್ಮಕ್ಕಳಿಗೆ […] The post ಆತ್ಮಹತ್ಯೆಗೆ ಶರಣಾದ ದಂಪತಿ ಮನೆಗೆ ಭೇಟಿ : ನೆರವಿನ ಹಸ್ತ ಚಾಚಿದ ಹೆಚ್.ಡಿ.ಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಹೆಚ್.ಡಿ.ಕುಮಾರಸ್ವಾಮಿ
    Next Article
    ಕಾವೇರಿ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ರಾಜಕೀಯ ಪ್ರೇರಿತ : ಶಾಸಕ ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment