Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ರಾಜಕೀಯ ಪ್ರೇರಿತ : ಶಾಸಕ ರವಿಕುಮಾರ್

    Source: Nudikarnataka

    31 Jul 2026, 03:47 PM
    15 hours ago

    ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಉಂಟಾಗಿರುವ ನೀರಿನ ಕೊರತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಡಲು ಮುಂದಾಗಬೇಕಿದ್ದ ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಕೆ.ಆರ್.ಎಸ್. ಮುತ್ತಿಗೆ ಹಾಗೂ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಶಾಸಕ ಪಿ.ರವಿಕುಮಾರ್‌ಗೌಡ ಆಕ್ರೋಶ ಹೊರಹಾಕಿದರು. ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕ್ಷೀಣಿಸಿದ್ದು, ಜಲಾಶಯಗಳಲ್ಲಿ ಕುಡಿಯುವ ನೀರು ಹೊರತುಪಡಿಸಿ ಹೆಚ್ಚುವರಿ ನೀರಿಲ್ಲ. ಯಾವುದೇ ಪ್ರಾಧಿಕಾರದ ಆದೇಶಕ್ಕೆ ಮಣಿದು ನೀರು ಬಿಡದಿರಲು ರಾಜ್ಯ ಸರ್ಕಾರ ಗಟ್ಟಿ ನಿರ್ಧಾರ […] The post ಕಾವೇರಿ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ರಾಜಕೀಯ ಪ್ರೇರಿತ : ಶಾಸಕ ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆತ್ಮಹತ್ಯೆಗೆ ಶರಣಾದ ದಂಪತಿ ಮನೆಗೆ ಭೇಟಿ : ನೆರವಿನ ಹಸ್ತ ಚಾಚಿದ ಹೆಚ್.ಡಿ.ಕೆ
    Next Article
    ಕೆ.ಆರ್.ಎಸ್ ಮುತ್ತಿಗೆ ಯತ್ನ ; ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment