Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿಕ್ಕಮಗಳೂರಲ್ಲಿ ಮಹಾಮಳೆ: ಮುಳ್ಳಯ್ಯನಗಿರಿ ಮಾರ್ಗದಲ್ಲಿ ಗುಡ್ಡ ಕುಸಿತ, ತುಂಗಾ ನದಿ ತೀರದಲ್ಲಿ ಪ್ರವಾಹ ಭೀತಿ

    Source: HOSADIGANTHA

    01 Aug 2026, 03:43 AM
    7 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಇಡೀ ಜಿಲ್ಲೆ ತತ್ತರಿಸಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಅನಾಹುತ ಸಂಭವಿಸುತ್ತಿದ್ದು, ಪ್ರವಾಸಿಗರು ಈ ಕಡೆ ಸುಳಿಯದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ದತ್ತಪೀಠ ಮಾರ್ಗ ಬಂದ್, ನಡುದಾರಿಯಲ್ಲಿ ಸಿಲುಕಿದ ವಾಹನಗಳು: ಮುಳ್ಳಯ್ಯನಗಿರಿ ಹಾಗೂ ಪಶ್ಚಿಮ ಘಟ್ಟದ ಸುತ್ತಮುತ್ತ ಸತತವಾಗಿ ಸುರಿಯುತ್ತಿರುವ ಮಹಾಮಳೆಗೆ ಮಣ್ಣು ಸಂಪೂರ್ಣ ಸಡಿಲಗೊಂಡಿದೆ. ಪರಿಣಾಮವಾಗಿ ದತ್ತಪೀಠಕ್ಕೆ ತೆರಳುವ […] The post ಚಿಕ್ಕಮಗಳೂರಲ್ಲಿ ಮಹಾಮಳೆ: ಮುಳ್ಳಯ್ಯನಗಿರಿ ಮಾರ್ಗದಲ್ಲಿ ಗುಡ್ಡ ಕುಸಿತ, ತುಂಗಾ ನದಿ ತೀರದಲ್ಲಿ ಪ್ರವಾಹ ಭೀತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
    Next Article
    ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ನದಿಗೆ 13 ಸಾವಿರ ಕ್ಯುಸೆಕ್ ಹೆಚ್ಚುವರಿ ನೀರು ಬಿಡುಗಡೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment