Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ

    Source: HOSADIGANTHA

    01 Aug 2026, 02:51 PM
    7 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿಯವರ ’ಅನ್ನಬ್ರಹ್ಮ ಚಾತುರ್ಮಾಸ್ಯ’ದ ಹಿನ್ನೆಲೆಯಲ್ಲಿ ಶನಿವಾರ ಶ್ರೀಕ್ಷೇತ್ರ ಹೊರನಾಡಿನ ಧರ್ಮದರ್ಶಿಗಳಾದ ಜಿ. ಭೀಮೇಶ್ವರ ಜೋಶಿ ದಂಪತಿ ಶ್ರೀಗುರುಭಿಕ್ಷಾ ಸೇವೆ ಸಮರ್ಪಿಸಿದರು. ಇದೇ ಸಂದರ್ಭ ಅನ್ನಪೂರ್ಣೇಶ್ವರಿಯ ಪ್ರಸಾದ ರೂಪದಲ್ಲಿ ಅನ್ನಬ್ರಹ್ಮ ಚಾತುರ್ಮಾಸ್ಯಕ್ಕೆ ಸುವಸ್ತುಗಳನ್ನು ಸಮರ್ಪಿಸಿದರು. ಹೊರನಾಡಿನ ಧರ್ಮದರ್ಶಿಗಳ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಶ್ರೀಗಳ ವರ್ಧಂತಿಯ ಅಂಗವಾಗಿ ಅರುಣ ಮಂತ್ರ ಪೂರ್ವಕ ಗುರು ಅರುಣ ನಮಸ್ಕಾರ ವಿಶೇಷವಾಗಿ ನೆರವೇರಿತು. ಅರುಣಪ್ರಶ್ನ ಪಾರಾಯಣ, […] The post ರಾಘವೇಶ್ವರ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೊಬೈಲ್ ನೋಡುತ್ತಾ ಆಹಾರ ಸೇವನೆ ದೇಹ, ಮನಸ್ಸು ಎರಡಕ್ಕೂ ಮಾರಕ: ರಾಘವೇಶ್ವರ ಶ್ರೀ
    Next Article
    ಕರ್ನಾಟಕ ರಕ್ಷಿಸಿ, ಅಭಿವೃದ್ಧಿಗೆ ಕೈಜೋಡಿಸಿ: ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment