Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಂಚಾರ ನಿರ್ಬಂಧ, ನಗರದಾದ್ಯಂತ ಬಿಗಿ ಭದ್ರತೆ

    Source: Guaranteenws

    01 Aug 2026, 08:42 AM
    1 day ago

    ಮೈಸೂರು, ಆಗಸ್ಟ್ 01: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರು ನಗರಕ್ಕೆ ಆಗಮಿಸಲಿದ್ದು, ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ಸ್ಮಾರಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಯವರ ಈ ಭೇಟಿ ಹಿನ್ನೆಲೆ ಮೈಸೂರು ನಗರದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆಗೆ ಆದ್ಯತೆ ನೀಡಲಾಗಿದೆ. ಪ್ರಧಾನಿ ಮೋದಿ ಅವರು ಸಂಚರಿಸುವ ಎಲ್ಲಾ ಪ್ರಮುಖ ಮಾರ್ಗಗಳಲ್ಲಿ ಖಾಕಿ ಪಡೆಯನ್ನು ಕಟ್ಟೆಚ್ಚರಗೊಳಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಡ್ರೋನ್ ಕಣ್ಗಾವಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ
    Next Article
    ಉಡುಪಿ ನಗರಸಭಾ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ನಿಧನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment