Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಡಿಮಳೆಗೆ ತತ್ತರಿಸಿದ ಸುಬ್ರಹ್ಮಣ್ಯ ಪರಿಸರ: ಸಂಪರ್ಕ ಕಡಿತ ಭೀತಿಯಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ

    Source: HOSADIGANTHA

    01 Aug 2026, 02:42 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಘಟ್ಟದ ತಪ್ಪಲು ಭಾಗದಲ್ಲಿಯೂ ಕಳೆದ 24 ತಾಸುಗಳ ಅವಧಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಕುಮಾರಧಾರಾ ನದಿಯಲ್ಲಿ ಪ್ರವಾಹದ ಸ್ಥಿತಿ ಕಂಡುಬಂದಿದೆ. ಉಕ್ಕಿ ಹರಿಯುತ್ತಿರುವ ನದಿ ಹಾಗೂ ನಿರಂತರ ಭಾರೀ ಮಳೆಯಿಂದಾಗಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಬದಿ ಮಣ್ಣು ನೀರಿನಲ್ಲಿ ಕೊಚ್ಚಿಹೋಗಿ ಭಾರೀ ಮಣ್ಣಿನ ಸವೆತ ಉಂಟಾಗಿದ್ದು, ಈ ಭಾಗದಲ್ಲಿ ರಸ್ತೆ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಕುಮಾರಧಾರ ನದಿಯ ಉಪನದಿ ದರ್ಪಣತೀರ್ಥಕ್ಕೆ ನೂತನ ಸೇತುವೆ ನಿರ್ಮಾಣವಾಗಿದೆ.ಈ ಹಿಂದೆ ಸೇತುವೆಯಿಂದ […] The post ಜಡಿಮಳೆಗೆ ತತ್ತರಿಸಿದ ಸುಬ್ರಹ್ಮಣ್ಯ ಪರಿಸರ: ಸಂಪರ್ಕ ಕಡಿತ ಭೀತಿಯಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಂಗ್ರೆಸ್‌ಗೆ ಬಿಗ್ ಶಾಕ್: ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಕಮಲ ಪಡೆಗೆ ಕೈ ಶಾಸಕರು?
    Next Article
    ಕರಾವಳಿಯಲ್ಲಿ ಕುಂಭದ್ರೋಣ ಮಳೆ: ಉಕ್ಕೇರಲು ಸಜ್ಜಾದ ನೇತ್ರಾವತಿ, ಬಂಟ್ವಾಳದ ಆಲಡ್ಕದಲ್ಲಿ ಆತಂಕದ ಸ್ಥಿತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment