Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರಾವಳಿಯಲ್ಲಿ ಕುಂಭದ್ರೋಣ ಮಳೆ: ಉಕ್ಕೇರಲು ಸಜ್ಜಾದ ನೇತ್ರಾವತಿ, ಬಂಟ್ವಾಳದ ಆಲಡ್ಕದಲ್ಲಿ ಆತಂಕದ ಸ್ಥಿತಿ

    Source: HOSADIGANTHA

    01 Aug 2026, 03:03 PM
    19 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಘಟ್ಟ ಸಹಿತ ಕರಾವಳಿ ಭಾಗದಲ್ಲಿ ಕಳೆದ 24 ತಾಸುಗಳಿಂದ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯ ನೀರಿನ ಮಟ್ಟ ಬಂಟ್ವಾಳದಲ್ಲಿ ಸಂಜೆ ದಿಢೀರ್ ಏರಿಕೆ ಕಂಡು ಆತಂಕ ಸೃಷ್ಟಿಯಾಗಿದೆ. ನದಿಯಲ್ಲಿ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದ್ದು, ರಾತ್ರಿಯಾಗುತ್ತಿದ್ದಂತೆ ರಸ್ತೆ ಪಕ್ಕ ನೀರು ನುಗ್ಗಲು ಹವಣಿಸಿದೆ. ಸದ್ಯ ಇಲ್ಲಿನ ಪಾಣೆಮಂಗಳೂರಿನ ಆಲಡ್ಕದಲ್ಲಿ ಸುಮಾರು 15 ಕುಟುಂಬಗಳು ಅಪಾಯದಲ್ಲಿದ್ದು, ಅವರ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಸ್ಥಳೀಯ ಶಾಸಕ ರಾಜೇಶ್ ನಾಯ್ಕ ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ […] The post ಕರಾವಳಿಯಲ್ಲಿ ಕುಂಭದ್ರೋಣ ಮಳೆ: ಉಕ್ಕೇರಲು ಸಜ್ಜಾದ ನೇತ್ರಾವತಿ, ಬಂಟ್ವಾಳದ ಆಲಡ್ಕದಲ್ಲಿ ಆತಂಕದ ಸ್ಥಿತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಡಿಮಳೆಗೆ ತತ್ತರಿಸಿದ ಸುಬ್ರಹ್ಮಣ್ಯ ಪರಿಸರ: ಸಂಪರ್ಕ ಕಡಿತ ಭೀತಿಯಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ
    Next Article
    Super 30 11PM: Quick Political, Regional, National, International, Sports Roundup News (01-08-2026)

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment