Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

    Source: Guaranteenws

    01 Aug 2026, 04:41 PM
    16 hours ago

    ಬೆಂಗಳೂರು: ರಾಜ್ಯದ ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳು ತಮ್ಮ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಂಡು ದೇವಸ್ಥಾನಗಳ ಹೆಸರಲ್ಲಿ ಭೂಮಿ ಖರೀದಿಸಬೇಕು ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಮಹತ್ವದ ಸೂಚನೆ ನೀಡಿದ್ದಾರೆ. ಈ ಮೂಲಕ ದೇವಸ್ಥಾನಗಳ ಆಸ್ತಿಯನ್ನು ಶಾಶ್ವತವಾಗಿ ಹೆಚ್ಚಿಸುವುದರ ಜೊತೆಗೆ ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ದೇವಸ್ಥಾನಗಳ ಅಭಿವೃದ್ಧಿ, ಹುಂಡಿ ಹಣದ ಸುರಕ್ಷತೆ ಹಾಗೂ ಮುಜರಾಯಿ ಆಸ್ತಿಗಳ ಸಂರಕ್ಷಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೇದಿಕೆ ಮೇಲೆ ನಡೆದ ಮೋಜಿನ ಪಂಚಾಯಿತಿ! #Ayogya2 #NinasamSatish #RachitaRam #Sandalwood

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment