Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ರಾಮೀಣ ಕ್ರೀಡೆಗಳನ್ನು ಉಳಿಸುವಲ್ಲಿ ಪಂಚವರ್ಣ ಕಾರ್ಯ ಶ್ಲಾಘನೀಯ: ಶ್ರೀಕಾಂತ್ ಶೆಣೈ

    Source: nammaudupi

    02 Aug 2026, 03:26 PM
    17 hours ago

    ಕೋಟ, ಆ.2: ಪಂಚವರ್ಣ ಮಹಿಳಾ ಮಂಡಲದ ಆಸಾಡಿ ಒಡ್ರ್ ಕಾರ್ಯಕ್ರಮದ ಮೂಲಕ ಗ್ರಾಮೀಣ ಕ್ರೀಡೆಗಳನ್ನು ಮತ್ತೆ ಬೆಳಕಿಗೆ ತರುವ ಅಥವಾ ಅದನ್ನು ಉಳಿಸಿ ಬೆಳೆಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ ಹೇಳಿದರು. ಅಗಸ್ಟ್ 9 ರಂದು ಕೋಟದ ಮಣೂರಿನಲ್ಲಿ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ನಡೆಯಲಿರುವ ಆಸಾಡಿ ಒಡ್ರ್ ಕಾರ್ಯಕ್ರಮದ ಅಂಗವಾಗಿ ಮಣೂರು ರಾಜಲಕ್ಷ್ಮೀ ಸಭಾಂಗಣದಲ್ಲಿ ಹಮ್ಮಿಕೊಂಡ ಗ್ರಾಮೀಣ ಕ್ರೀಡೆ ಕಾರ್ಯಕ್ರಮವನ್ನು ಉದ್ಘಾಟಿಸಿ […] The post ಗ್ರಾಮೀಣ ಕ್ರೀಡೆಗಳನ್ನು ಉಳಿಸುವಲ್ಲಿ ಪಂಚವರ್ಣ ಕಾರ್ಯ ಶ್ಲಾಘನೀಯ: ಶ್ರೀಕಾಂತ್ ಶೆಣೈ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಣೂರು ದೇಗುಲ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
    Next Article
    ಮೊಬೈಲ್ ಗೀಳಿನಿಂದ ಹೊರಬನ್ನಿ: ಸುಚಿತ್ ಕೋಟ್ಯಾನ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment