Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

    Source: Guaranteenws

    03 Aug 2026, 02:35 PM
    20 hours ago

    ನವದೆಹಲಿ (ಆ.3): ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕರ್ನಾಟಕ ಸರ್ಕಾರ ನಿಗದಿತ ಪ್ರಮಾಣದ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ನಿರ್ದೇಶನಗಳನ್ನು ಕರ್ನಾಟಕ ಪಾಲಿಸಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನಿರ್ದೇಶನದಂತೆ ಸೋಮವಾರ (ಆಗಸ್ಟ್ 3, 2026) […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂಗ್ಲಿಷ್ ತರಗತಿ 08 | Reading Comprehension | Passage, Vocabulary & MCQs | ವಿಜಯೀಭವ ಉಪನ್ಯಾಸ ಸರಣಿ
    Next Article
    ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment