Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

    Source: Guaranteenws

    03 Aug 2026, 06:28 PM
    16 hours ago

    ಬೆಂಗಳೂರು (ಆ.3): ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನ ಹಾಗೂ ಶಾಸಕರ ರಾಜೀನಾಮೆ ಪರ್ವವನ್ನು ತಣ್ಣಗಾಗಿಸಲು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂಗಳಕ್ಕಿಳಿದಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಸಿಗದ ಕಾರಣಕ್ಕೆ ಬಂಡಾಯ ಎದ್ದಿರುವ ಹಿರಿಯ ಶಾಸಕರಿಗೆ ತಾಳ್ಮೆಯ ಪಾಠ ಹೇಳಿದ್ದಾರೆ. “ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ. ಶಾಸಕರು ತಾಳ್ಮೆಯಿಂದ ಇರಬೇಕು” ಎಂದು ಅವರು ಮನವಿ ಮಾಡಿದರು. ’33 ಸ್ಥಾನಗಳಷ್ಟೇ ಸಾಧ್ಯ, ಎಲ್ಲರಿಗೂ ಅವಕಾಶ ಕಷ್ಟ’ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Work From Home: ₹3.30 ಲಕ್ಷ ಸಂಬಳದ ಸರ್ಕಾರಿ ವರ್ಕ್ ಫ್ರಮ್ ಹೋಮ್ ಕೆಲಸ ಬೇಕಾ? ಈ 5 ಅಧಿಕೃತ ವೆಬ್‌ಸೈಟ್‌ಗಳನ್ನು ಈಗಲೇ ನೋಡಿ!
    Next Article
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment