Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವ ಸಂಪುಟ ವಿಸ್ತರಣೆ : ಹಲವೆಡೆ ಭುಗಿಲೆದ್ದ ಅಸಮಾಧಾನ

    Source: Nudikarnataka

    03 Aug 2026, 06:52 PM
    1 day ago

    ರಾಜ್ಯ ಸಚಿವರ ಅಂತಿಮ ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಕಾಂಗ್ರೆಸ್‌ನೊಳಗೆ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಬೆಂಬಲಿಗರು ಪ್ರತಿಭಟನೆಗಳನ್ನೂ ನಡೆಸುತ್ತಿದ್ದಾರೆ. ಸಚಿವ ಸ್ಥಾನಕ್ಕೆ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಅಪ್ಪಾಜಿ ನಾಡಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವುದು ಅವರಿಗೂ ಮತ್ತು ಅವರ ಬೆಂಬಲಿಗರಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಸಚಿವ ಸ್ಥಾನ […] The post ಸಚಿವ ಸಂಪುಟ ವಿಸ್ತರಣೆ : ಹಲವೆಡೆ ಭುಗಿಲೆದ್ದ ಅಸಮಾಧಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಮಂಡ್ಯಕ್ಕೆ ಎರಡು ಸಚಿವ ಸ್ಥಾನ
    Next Article
    ಸಮಾಜಕ್ಕೆ ಜಫ್ರುಲ್ಲಾ ಖಾನ್ ಕೊಡುಗೆ ಶ್ಲಾಘನೀಯ ; ನಿಶ್ಚಲಾನಂದನಾಥಶ್ರೀ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment