Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬರ ಅಧ್ಯಯನಕ್ಕೆ ಖುದ್ದಾಗಿ ಕಣಕ್ಕಿಳಿದ ಬಿಜೆಪಿ ರಾಜ್ಯಾಧ್ಯಕ್ಷ; ತುಮಕೂರಿನಲ್ಲಿ ಬರ ವೀಕ್ಷಣೆ

    Source: HOSADIGANTHA

    04 Aug 2026, 10:38 AM
    10 hours ago

    ಹೊಸದಿಗಂತ ವರದಿ ತುಮಕೂರು: ತುಮಕೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ತುಮಕೂರು ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದರು. ಬೆಂಗಳೂರಿನಿಂದ ತುಮಕೂರಿಗೆ ಆಗಮಿಸಿದ ಬಿ.ವೈ. ವಿಜಯೇಂದ್ರ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ದಾವಣಗೆರೆಯ ಮೇಘರಾಜು ಮತ್ತವರ ತಂಡ ಕೊಲ್ಲಾಪುರದಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ತಾಲ್ಲೂಕಿನ ಊರ್ಡಿಗೆರೆ ಹೋಬಳಿ ವ್ಯಾಪ್ತಿಯ ದುರ್ಗದಹಳ್ಳಿಗೆ ಭೇಟಿ ನೀಡಿ ಮಳೆ ಇಲ್ಲದೆ ಅಂತರ್ಜಲ ಕುಸಿತದಿಂದ ಕೊಳವೆ […] The post ಬರ ಅಧ್ಯಯನಕ್ಕೆ ಖುದ್ದಾಗಿ ಕಣಕ್ಕಿಳಿದ ಬಿಜೆಪಿ ರಾಜ್ಯಾಧ್ಯಕ್ಷ; ತುಮಕೂರಿನಲ್ಲಿ ಬರ ವೀಕ್ಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜೀನಾಮೆ ನೀಡುವುದಿಲ್ಲ: ಸಿಎಂ ಭೇಟಿ ಬಳಿಕ ಶಾಸಕ ಬೇಳೂರು ಗೋಪಾಲಕೃಷ್ಣ ಯೂ-ಟರ್ನ್
    Next Article
    ಶೀಘ್ರದಲ್ಲೇ ಮಹಿಳಾ ಸಚಿವ ಸ್ಥಾನ ಭರ್ತಿ ಮಾಡಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment