Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವರಿಗೆ ಬರ ಅಧ್ಯಯನದ ಹೊಣೆ; ತಕ್ಷಣವೇ ಜಿಲ್ಲಾ ಪ್ರವಾಸ ಕೈಗೊಳ್ಳಲು ಸಿಎಂ ಸೂಚನೆ

    Source: HOSADIGANTHA

    04 Aug 2026, 05:46 AM
    22 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದ ಹಲವು ಭಾಗಗಳಲ್ಲಿ ತಲೆದೂರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮತ್ತು ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಮಹತ್ವದ ಟಾಸ್ಕ್ ನೀಡಿದ್ದಾರೆ. ರಾಜ್ಯಾದ್ಯಂತ ಬರ ಪರಿಸ್ಥಿತಿಯ ನಿಖರ ಗ್ರೌಂಡ್ ರಿಯಾಲಿಟಿ ತಿಳಿಯಲು ಸಚಿವರಿಗೆ ಜಿಲ್ಲಾವಾರು ಉಸ್ತುವಾರಿ ಹೊಣೆ ವಹಿಸಲಾಗಿದ್ದು, ತಕ್ಷಣವೇ ಪ್ರವಾಸ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸಚಿವರಿಗೆ ಕಣಕ್ಕಿಳಿಯಲು ಸೂಚನೆ: ರಾಜಧಾನಿಯ ಸಭೆಗಳಿಗೆ ಸೀಮಿತವಾಗದೆ, ಸಚಿವರು ತಮಗೆ ಹಂಚಿಕೆ ಮಾಡಲಾಗಿರುವ ಜಿಲ್ಲೆಗಳಿಗೆ ತಕ್ಷಣವೇ […] The post ಸಚಿವರಿಗೆ ಬರ ಅಧ್ಯಯನದ ಹೊಣೆ; ತಕ್ಷಣವೇ ಜಿಲ್ಲಾ ಪ್ರವಾಸ ಕೈಗೊಳ್ಳಲು ಸಿಎಂ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    B Formನಿಂದ ಮಾತ್ರ ಗೆದ್ದಿಲ್ಲ, ವೈಯಕ್ತಿಕ ವರ್ಚಸ್ಸಿನ ಮೇಲೂ ಗೆದ್ದಿದ್ದೇವೆ - MC Sudhakar|#TV9D
    Next Article
    Kolar Chikkaballapur ಜಿಲ್ಲೆಯಲ್ಲಿ ಸ್ವಂತ ವರ್ಚಸ್ಸಿನಿಂದ ಗೆದ್ದವರು.. Narayanaswamy ಖಡಕ್ ಪ್ರಶ್ನೆ|#TV9D

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment