Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತದಾರರ ಪಟ್ಟಿ ಪರಿಷ್ಕರಣೆ:ದೂರು ರಹಿತ ಪಾರದರ್ಶಕ ಪ್ರಕ್ರಿಯೆ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

    Source: Dinamana

    04 Aug 2026, 03:29 PM
    1 day ago

    ದಾವಣಗೆರೆ ಆ. 04 : ಜಿಲ್ಲೆಯಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಸಾಗುತ್ತಿದ್ದು, ಇದುವರೆಗೆ ಒಟ್ಟು 12,96,244 ಮತದಾರರ ವಿವರಗಳನ್ನು ಗಣಕೀಕರಣ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ದಾಖಲೆಗಳಿಲ್ಲದ ಮತದಾರರ ಪರಿಶೀಲನೆಗೆ ಸೂಚನೆ ನೀಡಲಾಗಿದೆ. ಇಆರ್‌ಒ ಹಂತದ ನಂತರ ಜಿಲ್ಲಾ ಚುನಾವಣಾಧಿಕಾರಿಗಳ ಲಾಗಿನ್ ಮೂಲಕ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪ್ರತಿ ಬೂತ್‌ ಮಟ್ಟದಲ್ಲಿ ಮರಣ ಹೊಂದಿದವರು, ಖಾಯಂ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಿ.ಜಿ.ಗೋವಿಂದಪ್ಪಗೆ ಸಚಿವ ಸ್ಥಾನ ನೀಡಲು ಕುರುಬ ಸಮಾಜದಿಂದ ಒತ್ತಾಯ
    Next Article
    ಹವಾಮಾನ ವೈಪರೀತ್ಯ,ಮಳೆ ಕೊರತೆ ಬಿತ್ತನೆ ವೈಫಲ್ಯದ ಬಗ್ಗೆ ರೈತರೊಂದಿಗೆ ಬೆಳೆ ವಿಮೆ ಕುರಿತ ಸಭೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment