Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹವಾಮಾನ ವೈಪರೀತ್ಯ,ಮಳೆ ಕೊರತೆ ಬಿತ್ತನೆ ವೈಫಲ್ಯದ ಬಗ್ಗೆ ರೈತರೊಂದಿಗೆ ಬೆಳೆ ವಿಮೆ ಕುರಿತ ಸಭೆ

    Source: Dinamana

    04 Aug 2026, 03:29 PM
    1 day ago

    ದಾವಣಗೆರೆ, ಆ.04: ಜಿಲ್ಲೆಯ ಹರಿಹರ ಹಾಗೂ ಜಗಳೂರು ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಎದುರಾಗಿರುವ ಬರದ ಪರಿಸ್ಥಿತಿ ಹಾಗೂ ಬಿತ್ತನೆ ವೈಫಲ್ಯಕ್ಕೆ ಸಂಬಂಧಿಸಿದಂತೆ ರೈತ ಮುಖಂಡರೊಂದಿಗೆ ಬುಧವಾರ ಸಭೆ ನಡೆಸಿ ವರದಿ ನೀಡುವಂತೆ ಕೃಷಿ ಜಂಟಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲೆಯ ರೈತರೊಂದಿಗೆ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ ವೈಫಲ್ಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ರೈತರಿಗೆ ನ್ಯಾಯಯುತವಾಗಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮತದಾರರ ಪಟ್ಟಿ ಪರಿಷ್ಕರಣೆ:ದೂರು ರಹಿತ ಪಾರದರ್ಶಕ ಪ್ರಕ್ರಿಯೆ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ
    Next Article
    ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment