Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವ ಸಂಪುಟದಲ್ಲಿ ಹೊಸತನವಿಲ್ಲ, ಭ್ರಷ್ಟಾಚಾರಿಗಳನ್ನು ಮರಳಿ ತಂದಿದ್ದಾರೆ- ಆರ್.ಅಶೋಕ್

    Source: just kannada

    04 Aug 2026, 03:28 PM
    1 day ago

    ಬೆಂಗಳೂರು,ಆಗಸ್ಟ್,4,2026 (www.justkannada.in):  ಡಿ.ಕೆ ಶಿವಕುಮಾರ್‌ ಅವರ ಹೊಸ ಸಚಿವ ಸಂಪುಟದಲ್ಲಿ ಹೊಸತನವಿಲ್ಲ. ಸಂಪುಟಕ್ಕೆ ಭ್ರಷ್ಟಾಚಾರಿಗಳನ್ನು ಮರಳಿ ತಂದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ಮಾತನಾಡಿದ ಆರ್.ಅಶೋಕ್,  ರಾಜ್ಯ ಹಿಂದೆಂದೂ ಕಂಡಿರದ ಸಚಿವ ಸಂಪುಟ ರಚನೆಯಾಗಿದೆ.  ಡಿಕೆ ಶಿವಕುಮಾರ್ ಸಂಪುಟದಲ್ಲಿ  ಭ್ರಷ್ಟಾಚಾರಿಗಳು ತುಂಬಿಕೊಂಡಿದ್ದಾರೆ. ಅನೇಕರು ಪೇಮೆಂಟ್‌ ಮೂಲಕ ಬಂದು ಸೇರಿದ್ದಾರೆ.  ಪರಿಶಿಷ್ಟರ 187 ಕೋಟಿ ರೂ. ಲೂಟಿ ಮಾಡಿ ಚುನಾವಣೆಗೆ ಬಳಸಿರುವುದು ಖಚಿತವಾಗಿದೆ. ಈ ಪ್ರಕರಣದಲ್ಲಿ ಬಿ.ನಾಗೇಂದ್ರ ಜೈಲಿಗೆ ಹೋದರೂ, […] The post ಸಚಿವ ಸಂಪುಟದಲ್ಲಿ ಹೊಸತನವಿಲ್ಲ, ಭ್ರಷ್ಟಾಚಾರಿಗಳನ್ನು ಮರಳಿ ತಂದಿದ್ದಾರೆ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು
    Next Article
    ಮಹಾನ್ ಚೇತನಗಳ ಪ್ರತಿಮೆಗಳಿಗೆ ಮಾಲಾರ್ಪಣೆ : ಗೌರವ ನಮನ ಸಲ್ಲಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment