Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗುರಿಯೆಡೆಗೆ ಬದ್ಧನಾಗಿ ಕೆಲಸ ಮಾಡುವ ವ್ಯಕ್ತಿ ಯಶಸ್ವಿ ನಾಯಕನಾಗಬಲ್ಲ: ನರೇಂದ್ರ ಎಸ್ ಗಂಗೊಳ್ಳಿ

    Source: nammaudupi

    05 Aug 2026, 04:20 PM
    15 hours ago

    ಗಂಗೊಳ್ಳಿ, ಆ.5: ತಂಡದ ಏಕತೆಯಲ್ಲಿ ಯಶಸ್ಸು ಅಡಗಿದೆ. ಸ್ವಾರ್ಥಪರನಾಗದೆ ಎಲ್ಲರ ಅಭಿಪ್ರಾಯಗಳನ್ನು ಗೌರವಿಸುವ ಮತ್ತು ಗುರಿಯೆಡೆಗೆ ಬದ್ಧನಾಗಿ ಕೆಲಸ ಮಾಡುವ ವ್ಯಕ್ತಿ ಯಶಸ್ವಿ ನಾಯಕನಾಗಬಲ್ಲ ಇಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಹೇಳಿದರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಗಳ ವಿವಿಧ ಕ್ಲಬ್ ಗಳ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸರಸ್ವತಿ […] The post ಗುರಿಯೆಡೆಗೆ ಬದ್ಧನಾಗಿ ಕೆಲಸ ಮಾಡುವ ವ್ಯಕ್ತಿ ಯಶಸ್ವಿ ನಾಯಕನಾಗಬಲ್ಲ: ನರೇಂದ್ರ ಎಸ್ ಗಂಗೊಳ್ಳಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮುನಿಯಾಲ್ ಆಯುರ್ವೇದ: ಔಷಧೀಯ ಸಸ್ಯಗಳ ವಿತರಣೆ
    Next Article
    ಯುವ ವಿಚಾರ ವೇದಿಕೆ (ರಿ) ಕೊಳಲಗಿರಿ: ಆಟಿಡೊಂಜಿ ದಿನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment