Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೃಷಿ ಪದವೀಧರರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ

    Source: nammaudupi

    05 Aug 2026, 04:21 PM
    15 hours ago

    ಬೆಂಗಳೂರು, ಆ.5: ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ತಮ್ಮ ಮನವಿಯನ್ನು ಸಲ್ಲಿಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿಯೇ ಇಂದು ಕೃಷಿ ಪದವೀಧರರಿಗೆ ಈ ಸಮಸ್ಯೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಅಳಲು ಹಾಗೂ ಭವಿಷ್ಯದ ಆತಂಕದ ಮಾತುಗಳನ್ನು ಆಲಿಸಿದ್ದೇನೆ. ಕೃಷಿ ಪದವೀಧರರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗದಂತೆ, ಈ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹಾಗೂ ಸಕಾರಾತ್ಮಕವಾಗಿ ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ […] The post ಕೃಷಿ ಪದವೀಧರರ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಯುವ ವಿಚಾರ ವೇದಿಕೆ (ರಿ) ಕೊಳಲಗಿರಿ: ಆಟಿಡೊಂಜಿ ದಿನ
    Next Article
    ಬಂಟ್ಸ್ ಅಸೋಸಿಯೇಷನ್ ಆಫ್ ನಾರ್ತ್ ಅಮೇರಿಕಾ: “ದಿಬ್ಬಣ” ಮಹಾ ಅಧಿವೇಶನ; ರಾಜರ್ಷಿ ಕೆ. ವಾಸುದೇವ ಶೆಟ್ಟಿ ಭಾಗಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment