Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ 

    Source: Chitradurga news

    05 Aug 2026, 04:31 PM
    14 hours ago

    CHITRADURGA NEWS | 05 AUGUST 2026 ಚಿತ್ರದುರ್ಗ: ಸಚಿವರಾದ ನಂತರ ಮೊದಲ ಬಾರಿಗೆ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಚಿತ್ರದುರ್ಗ ನಾಯಕ ಸಮಾಜದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಾವಿರಾರು ಜನ ಸಾಕ್ಷಿಯಾದರು. ಇದನ್ನೂ ಓದಿ: ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು | ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ ಚಳ್ಳಕೆರೆ ಗೇಟ್‌ನಿಂದ ಮೆರವಣಿಗೆ ಮೂಲಕ ಮದಕರಿ ನಾಯ ವೃತ್ತದ ವರೆಗೆ ಆಗಮಿಸಿದ ಟಿ.ರಘುಮೂರ್ತಿ ಅವರನ್ನು ಬೃಹತ್‌ ಮಾಲೆಗಳಿಂದ ಸ್ವಾಗತಿಸಲಾಯಿತು. ಮದಕರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಂಡಿತ ಪ್ರಹ್ಲಾದಾಚಾರ್ಯ ಕಾನಡೆಗೆ ಭಂಡಾರಕೇರಿ ಮಠದ ಪ್ರಶಸ್ತಿ ಘೋಷಣೆ
    Next Article
    ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment