Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಳ್ಳಾಲದಲ್ಲಿ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹ*ತ್ಯೆ: ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದ ಮೂವರ ಹೆಸರು ಉಲ್ಲೇಖ!

    Source: HOSADIGANTHA

    05 Aug 2026, 04:31 PM
    14 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಅವಿವಾಹಿತ ಯುವಕನೋರ್ವ ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ‌ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಸರಕಾರಿ ಶಾಲೆಯ ಬಳಿ ನಡೆದಿದ್ದು, ಮೃತ ಯುವಕ ಡೆತ್ ನೋಟಲ್ಲಿ ಸಾವಿಗೆ ಕಾರಣರಾದ ಮೂವರ ಹೆಸರನ್ನು ಉಲ್ಲೇಖಿಸಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿತಿನ್ ಕುಮಾರ್ ಯಾನೆ ನೀತು (35) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ಮೂಲತ: ಕೋಟೆಕಾರು ಪಟ್ಟಣದ ಕೊಂಡಾಣ, ಮಿತ್ರನಗರ ನಿವಾಸಿಯಾಗಿರುವ ನಿತಿನ್ ಪಿಲಾರುವಿನ ಬಾವ […] The post ಉಳ್ಳಾಲದಲ್ಲಿ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹ*ತ್ಯೆ: ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದ ಮೂವರ ಹೆಸರು ಉಲ್ಲೇಖ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಮೂಡಿಗೆರೆ ಪೊಲೀಸರಿಂದ ಐವರು ಬಾಂಗ್ಲಾ ಪ್ರಜೆಗಳು ಅರೆಸ್ಟ್! ಪ್ರಕರಣದ ಪೂರ್ಣ ಮಾಹಿತಿ ಓದಿ
    Next Article
    ಬರ್ಥಡೇ ಪಾರ್ಟಿ ಮುಗಿಸಿ ವಾಪಾಸಾಗುವಾಗ ಮಗುಚಿ ಬಿದ್ದ ಮಹೀಂದ್ರ ಥಾರ್‌: ಇಬ್ಬರು ಸಾ*ವು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment