Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮನ್ ಮುಲ್ ನೂತನ ಅಧ್ಯಕ್ಷರಾಗಿ ಎಂ.ಕೆ.ಹರೀಶ್‌ಬಾಬು ಅವಿರೋಧ ಆಯ್ಕೆ

    Source: Nudikarnataka

    05 Aug 2026, 03:02 PM
    16 hours ago

    ವರದಿ : ಪ್ರಭು ವಿ.ಎಸ್ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ(ಮನ್‌ಮುಲ್) ನೂತನ ಅಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಎಂ.ಕೆ.ಹರೀಶ್‌ಬಾಬು ಅವಿರೋಧ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷ ಯು.ಸಿ.ಶಿವಕುಮಾರ್ ರವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ನಿಗದಿಯಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಎಂ.ಕೆ.ಹರೀಶ್ ಬಾಬು ರವರನ್ನು ಹೊರತು ಪಡಿಸಿ ಬರ‍್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹೆಚ್.ಆರ್,ರಘು ಅವಿರೋಧ ಅಯ್ಕೆಯನ್ನು ಪ್ರಕಟಿಸಿದರು. ನೂತನ ಅಧ್ಯಕ್ಷ ಎಂ.ಕೆ.ಹರೀಶ್‌ಬಾಬು ಅವಿರೋಧವಾಗಿ ಅಯ್ಕೆಯಾದ […] The post ಮನ್ ಮುಲ್ ನೂತನ ಅಧ್ಯಕ್ಷರಾಗಿ ಎಂ.ಕೆ.ಹರೀಶ್‌ಬಾಬು ಅವಿರೋಧ ಆಯ್ಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪಕ್ಷವೇ ನಮ್ಮನ್ನು ಬೆಳೆಸಿದೆ, ವಿರುದ್ಧ ಮಾತನಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    Next Article
    ಮಂಡ್ಯ | ಕಲ್ಲಹಳ್ಳಿ ಎಪಿಎಂಸಿ ರಸ್ತೆಗೆ ಡಾಂಬರ್: ನಾಗರೀಕರ ಹರ್ಷ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment