Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಹೇಮಾವತಿ ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

    Source: Nudikarnataka

    06 Aug 2026, 05:27 PM
    1 day ago

    ಮಂಡ್ಯ:ಹೇಮಾವತಿ ನಾಲೆಗಳಿಗೆ ನೀರು ಹರಿಸಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ಕರವೇ ಹಾಗೂ ದಸಂಸ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಮುಂಗಾರು ಮಳೆ ಕೊರತೆಯಿಂದ ಆವರಿಸಿದ್ದ ಬರದ ಛಾಯೆ ಕಣ್ಮರೆಯಾಗಿ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯ ಮಾಡಿದರು ಜಿಲ್ಲೆಯ ಕೆ ಆರ್ ಪೇಟೆ,ನಾಗಮಂಗಲ, ಪಾಂಡವಪುರ ತಾಲೂಕಿನ ಮೇಲುಕೋಟೆ, ಚಿನಕುರಳಿ ಹೋಬಳಿ ಮತ್ತು ಮಂಡ್ಯ ತಾಲೂಕಿನ ಬಸರಾಳು ಹೋಬಳಿ ಪ್ರದೇಶದ ಜನತೆ ಹೇಮಾವತಿ […] The post ಮಂಡ್ಯ | ಹೇಮಾವತಿ ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಆಗಸ್ಟ್ 06 | ಸಾಲಗಳ ಒತ್ತಡ ಹೆಚ್ಚು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    Next Article
    ಬದುಕಿರುವುದೇ ಒಂದು ಸಾಧನೆಯಾಗಿರುವ ಇಂದಿನ ದಿನಗಳಲ್ಲಿ………

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment